<p><strong>ಚಿಕ್ಕಬಳ್ಳಾಪುರ: </strong>'ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಐದು ವರ್ಷದ ವರೆಗೆ ಖಾಲಿ ಇಲ್ಲ. ಬೇರೆಯವರು ಮುಖ್ಯಮಂತ್ರಿ ಆಗಲ್ಲ' ಎಂದು ಸಂಸದ ವೀರಪ್ಪ ಮೊಯಿಲಿ ಹೇಳಿದರು.</p>.<p>ತಾಲ್ಲೂಕಿನ ನಂದಿಬೆಟ್ಟದಲ್ಲಿ ಶನಿವಾರ ಆಯೋಜಿಸಿದ್ದ 'ನಂದಿ ಸಂತೆ'ಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>'ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ತೀರ್ಮಾನವಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರ ಹೇಳಿಕೆ ಅಪ್ರಸ್ತುತ' ಎಂದು ತಿಳಿಸಿದರು.</p>.<p><strong>* ಇದನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/deshpande-also-eligible-be-569919.html">ದೇಶಪಾಂಡೆ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ: ಕುಮಾರಸ್ವಾಮಿ</a></strong></p>.<p><strong>*<a href="https://www.prajavani.net/stories/national/today-i-completed-100-days-cm-569450.html">ಸಿದ್ದರಾಮಯ್ಯ ಸಿಎಂ ಆಗುವುದಾಗಿ ಹೇಳಿದ್ದರಲ್ಲಿ ತಪ್ಪೇನಿದೆ?: ಕುಮಾರಸ್ವಾಮಿ</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>'ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಐದು ವರ್ಷದ ವರೆಗೆ ಖಾಲಿ ಇಲ್ಲ. ಬೇರೆಯವರು ಮುಖ್ಯಮಂತ್ರಿ ಆಗಲ್ಲ' ಎಂದು ಸಂಸದ ವೀರಪ್ಪ ಮೊಯಿಲಿ ಹೇಳಿದರು.</p>.<p>ತಾಲ್ಲೂಕಿನ ನಂದಿಬೆಟ್ಟದಲ್ಲಿ ಶನಿವಾರ ಆಯೋಜಿಸಿದ್ದ 'ನಂದಿ ಸಂತೆ'ಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>'ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ತೀರ್ಮಾನವಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರ ಹೇಳಿಕೆ ಅಪ್ರಸ್ತುತ' ಎಂದು ತಿಳಿಸಿದರು.</p>.<p><strong>* ಇದನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/deshpande-also-eligible-be-569919.html">ದೇಶಪಾಂಡೆ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ: ಕುಮಾರಸ್ವಾಮಿ</a></strong></p>.<p><strong>*<a href="https://www.prajavani.net/stories/national/today-i-completed-100-days-cm-569450.html">ಸಿದ್ದರಾಮಯ್ಯ ಸಿಎಂ ಆಗುವುದಾಗಿ ಹೇಳಿದ್ದರಲ್ಲಿ ತಪ್ಪೇನಿದೆ?: ಕುಮಾರಸ್ವಾಮಿ</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>