ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆಗೆ ಒಪ್ಪದವರು ಭಯೋತ್ಪಾದಕರ ಮನಸ್ಥಿತಿಯವರು: ಸೋಮಶೇಖರ ರೆಡ್ಡಿ

Last Updated 6 ಏಪ್ರಿಲ್ 2020, 1:56 IST
ಅಕ್ಷರ ಗಾತ್ರ

ಬಳ್ಳಾರಿ: ‘ದೆಹಲಿಯ ತಬ್ಲೀಗ್‌ ಜಮಾತ್‌ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಬಂದು ಕೊರೊನಾ ಚಿಕಿತ್ಸೆಗೆ ಒಳಪಡದವರು ಭಯೋತ್ಪಾದಕರ ಮನಃಸ್ಥಿತಿಯವರು’ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಆರೋಪಿಸಿದರು.

ನಗರದ ಭತ್ರಿ ಪ್ರದೇಶದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಉಚಿತ ಔಷಧಿ ವಿತರಣೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ‌ ಅವರು ಮಾತನಾಡಿದರು.

‘ಎಲ್ಲರೂ ಹಾಗಿಲ್ಲ. ಆದರೆ, ವಿನಾಕಾರಣ ಅಸಹಕಾರ ತೋರಿಸುವವರು ಅದೇ ಮನಸ್ಥಿತಿಯವರು. ಕೆಲವರು ಒಳ್ಳೆಯವರಂತೆ ಕಾಣುತ್ತಾರಷ್ಟೇ. ಅಂಥವರಿಂದಾಗಿಯೇ ತಮಿಳು ನಾಡು, ಆಂಧ್ರದಲ್ಲಿ ಕೊರೊನಾ ಹೆಚ್ಚಾಗಿದೆ‌’ ಎಂದರು.

‘ಯಾರು ಏನೇ ದುರಾಲೋಚನೆ ಮಾಡಿದರೂ ನಮ್ಮ ರಾಮ, ಈಶ್ವರ ಭಗವಂತ ನಮ್ಮನ್ನ ಕಾಪಾಡುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT