<p><strong>ಯಡ್ರಾಮಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನ ಐನಾಪೂರ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ಕುರಿಗಾಹಿಗಳಾದ ಕಲ್ಲಪ್ಪ ಬಸಪ್ಪ ಪೂಜಾರಿ (25) ಮತ್ತು ಪರಮಾನಂದ ಪೂಜಾರಿ (26) ಎಂಬುವವರು ಮೃತಪಟ್ಟಿದ್ದಾರೆ.</p>.<p>ಗ್ರಾಮದ ಸಮೀಪದ ಹೊಲದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದರು. ಭಾನುವಾರ ಸಂಜೆ ಗುಡುಗು ಸಹಿತ ಮಳೆಯಲ್ಲಿ ಸಿಡಿಲು ಬಡಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರಿಗೆ ಗಾಯಗಳಾಗಿವೆ.</p>.<p>ಚೆಕ್ ವಿತರಣೆ: ಪ್ರಕೃತಿ ವಿಕೋಪ ನಿಧಿಯಡಿ ಕುರಿಗಾಹಿಗಳ ಕುಟುಂಬದ ಸದಸ್ಯರಿಗೆ ತಲಾ ₹ 4 ಲಕ್ಷ ಮೊತ್ತದ ಪರಿಹಾರದ ಚೆಕ್ಗಳನ್ನು ಶಾಸಕ ಡಾ.ಅಜಯಸಿಂಗ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನ ಐನಾಪೂರ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ಕುರಿಗಾಹಿಗಳಾದ ಕಲ್ಲಪ್ಪ ಬಸಪ್ಪ ಪೂಜಾರಿ (25) ಮತ್ತು ಪರಮಾನಂದ ಪೂಜಾರಿ (26) ಎಂಬುವವರು ಮೃತಪಟ್ಟಿದ್ದಾರೆ.</p>.<p>ಗ್ರಾಮದ ಸಮೀಪದ ಹೊಲದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದರು. ಭಾನುವಾರ ಸಂಜೆ ಗುಡುಗು ಸಹಿತ ಮಳೆಯಲ್ಲಿ ಸಿಡಿಲು ಬಡಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರಿಗೆ ಗಾಯಗಳಾಗಿವೆ.</p>.<p>ಚೆಕ್ ವಿತರಣೆ: ಪ್ರಕೃತಿ ವಿಕೋಪ ನಿಧಿಯಡಿ ಕುರಿಗಾಹಿಗಳ ಕುಟುಂಬದ ಸದಸ್ಯರಿಗೆ ತಲಾ ₹ 4 ಲಕ್ಷ ಮೊತ್ತದ ಪರಿಹಾರದ ಚೆಕ್ಗಳನ್ನು ಶಾಸಕ ಡಾ.ಅಜಯಸಿಂಗ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>