ತಾಲ್ಲೂಕಿನ ಹೊಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮಾಡಿದ್ದು ನಾನು, ಏನು ಯಡಿಯೂರಪ್ಪ, ಜಗದೀಶ ಶೆಟ್ಟರ್ ಮಾಡಿದ್ರಾ?, ಕೆಂಪೇಗೌಡ ಜಯಂತಿ ಮಾಡಿದ್ದು ನಾನು, ದೇವೇಗೌಡ, ಕುಮಾರಸ್ವಾಮಿ ಮಾಡಿದ್ರಾ ಹಾಗೆಯೇ ಟಿಪ್ಪು ಜಯಂತಿ ಮಾಡಿದ್ದೆನು. ಆದರೆ ಯಡಿಯೂರಪ್ಪ ನಿಲ್ಲಿಸಿಬಿಟ್ರು. ಇವೆಲ್ಲಾ ಬಿಜೆಪಿಯವರ ರಾಜಕೀಯ ಗಿಮಿಕ್ಕು. ಏನ್ಮಾಡೋದು ಜನ ಬಿಜೆಪಿಗೆ ವೋಟ್ ಹಾಕ್ತಾರೆ. ನನಗೆ ಅರ್ಥ ಆಗ್ತಿಲ್ಲ ಎಂದರು.