ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್‌ಗೆ ಔಷಧ ಕೊಡುತ್ತಿದ್ದ ಆನಂದಪುರದ ನಾಟಿವೈದ್ಯ ನಾರಾಯಣಮೂರ್ತಿ ಇನ್ನಿಲ್ಲ

Last Updated 25 ಜೂನ್ 2020, 3:52 IST
ಅಕ್ಷರ ಗಾತ್ರ

ಸಾಗರ (ಶಿವಮೊಗ್ಗ): ಆನಂದಪುರ ಸಮೀಪದ ನರಸೀಪುರದ ನಾಟಿವೈದ್ಯರಾದ ನಾರಾಯಣ ಮೂರ್ತಿ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ 81 ವರ್ಷ ವಯಸ್ಸಾಗಿತ್ತು. ಇವರು 4 ಹೆಣ್ಣು ಮಕ್ಕಳು, ಒಬ್ಬ ಮಗ ಹಾಗೂ ಪತ್ನಿಯನ್ನು ಅಗಲಿದ್ದಾರೆ.

ಹಲವಾರು ದಶಕಗಳಿಂದ ಕ್ಯಾನ್ಸರ್, ಮೂಳೆ ನೋವು, ಮಧುಮೇಹ, ಚರ್ಮರೋಗ ಸೇರಿದಂತೆ ಹಲವು ಮಾರಕ ಕಾಯಿಲೆಗಳಿಗೆ ಔಷಧವನ್ನು ನೀಡುವ ಮೂಲಕ ದೇಶ ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT