‘ನಾವು ಇಲ್ಲಿಂದ ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ಮೊದಲು ಆ ರಾಜ್ಯಗಳು ಒಪ್ಪಿಗೆ ನೀಡಬೇಕು. ಆಗ ಮಾತ್ರ ರೈಲಿನಲ್ಲಿ ಕಳುಹಿಸಲು ಸಾಧ್ಯವಾಗುತ್ತದೆ. ಆದರೆ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕರಗಳು ಕಾರ್ಮಿಕರನ್ನು ಕಳುಹಿಸಬೇಡಿ ಎಂದು ಹೇಳಿರುವ ಕಾರಣ ಸಂಚಾರ ಸ್ಥಗಿತಗೊಳಿಸಲಾಯಿತು’ ಎಂದು ತಿಳಿಸಿದರು.