‘ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರಿ ಅಧಿಕಾರಿಗಳ ಜತೆ ಬುಧವಾರ ವಿವರವಾದ ಹಾಗೂ ರಚನಾತ್ಮಕ ಚರ್ಚೆ ನಡೆಸಿದ್ದೇವೆ. ರೈತರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆ. ಹೀಗಾಗಿ ಸಂಬಂಧಪಟ್ಟ ಎಲ್ಲ ಹಕ್ಕುದಾರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜತೆ ಬ್ಯಾಂಕ್ ನಿಕಟವಾಗಿ ಕಾರ್ಯನಿರ್ವಹಿಸಲಿದೆ’ ಎಂದು ವಕ್ತಾರರು ತಿಳಿಸಿದ್ದಾರೆ.