<p><b>ದಾವಣಗೆರೆ:</b>ಈಗಾಗಲೇ 460 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಸಿಬ್ಬಂದಿಗೆ ಮೇ ತಿಂಗಳ ಸಂಬಳ ನೀಡಲಾಗುವುದು, ಯಾವಸಿಬ್ಬಂದಿಯೂ ಆತಂಕಕ್ಕೆ ಒಳಗಾಗಬೇಡಿ, ಸಾರಿಗೆ ಸಂಸ್ಥೆ₹1800 ಕೋಟಿ ಸಾರಿಗೆ ಇಲಾಖೆ ನಷ್ಟ ಅನುಭವಿಸಿದೆ ಹೇಳಿದ್ದಾರೆ.</p>.<p>ನಗರದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜೂನ್1ರಿಂದ ಕೇಂದ್ರದ ಮರ್ಗಸೂಚಿಯನ್ವಯ ಹೆಚ್ಚು ಬಸ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಎಂದು ಹೇಳಿದರು.</p>.<p>ಅಂತರರಾಜ್ಯ ಬಸ್ ಸಂಚಾರಕ್ಕೆಕ್ರಮ ಕೈಗೊಳ್ಳಬೇಕಾಗಿತ್ತು. ಕೊರೊನಾ ಹೆಚ್ಚು ಇರುವುದರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸದ್ಯಕ್ಕೆ ಇಲ್ಲ. ಆದರೆ, ರಾಜ್ಯದಗ್ರಾಮೀಣ, ಪಟ್ಟಣ ಪ್ರದೇಶದಲ್ಲಿ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ರಾತ್ರಿ ಬಸ್ ಸಂಚಾರ ಪ್ರಾರಂಭಿಸಲು ಸೂಚನೆ ನೀಡಿದ್ದು, ಪರ ಊರುಗಳಿಗೆ ತೆರಳಲು ಬಸ್ ಸಂಚಾರ ಆರಂಭಿಸುತ್ತಿದ್ದೇವೆ ಎಂದುಹೇಳಿದ್ದಾರೆ. ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣಕ್ಕಾಗಿ ₹123 ಕೋಟಿವೆಚ್ಚದಲ್ಲಿ ಹೊಸ ವಿನ್ಯಾಸಯುಳ್ಳ ಬಸ್ ನಿಲ್ದಾಣಕ್ಕಾಗಿ ಈಗಾಗಲೇ ಟೆಂಡರ್ ಪೂರ್ಣಗೊಳಿಸಿ ಅಡಿಗಲ್ಲು ಹಾಕುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ಎಸಿ ಬಸ್ ಸಂಚಾರಕ್ಕೆ ಮಾರ್ಗಸೂಚಿಯಲ್ಲಿ ಬದಲಾವಣೆಗೆ ಮನವಿ ಮಾಡಲಾಗಿದೆ. ವಿಮಾನದಲ್ಲಿ ಎಸಿ ಇರುತ್ತದೆ. ಎಸಿ ಬಸ್ ಓಡಿಸಲು ಚಿಂತನೆ ನಡೆಸಲಾಗುವುದು.ಆಟೋರಿಕ್ಷಾ, ಟ್ಯಾಕ್ಸಿ ಡ್ರೈವರ್ಗೆ ಅಕೌಂಟ್ಗೆ 5 ಸಾವಿರಸೇವಾ ಸಿಂಧು ಆ್ಯಪ್ ನಲ್ಲಿ 11.28 ಲಕ್ಷ ನೋಂದಣಿ ಆಗಿದೆ. ಅವರಿಗೆ ನಾಳೆಯಿಂದಲೇ ಅಕೌಂಟ್ ಗೆ ₹ 5000 ಹಾಕುತ್ತೇವೆ. ಆರೂವರೆ ಲಕ್ಷ ಚಾಲಕರಿದ್ದಾರೆ, ಅರ್ಜಿ ಸಲ್ಲಿಸಿಸಾರಿಗೆ ಬಸ್ ಚಾಲಕರು, ನಿರ್ವಾಹಕರಿಗೆ ಮೇ ತಿಂಗಳ ಸಂಬಳ ಕೊಡುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><b>ದಾವಣಗೆರೆ:</b>ಈಗಾಗಲೇ 460 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಸಿಬ್ಬಂದಿಗೆ ಮೇ ತಿಂಗಳ ಸಂಬಳ ನೀಡಲಾಗುವುದು, ಯಾವಸಿಬ್ಬಂದಿಯೂ ಆತಂಕಕ್ಕೆ ಒಳಗಾಗಬೇಡಿ, ಸಾರಿಗೆ ಸಂಸ್ಥೆ₹1800 ಕೋಟಿ ಸಾರಿಗೆ ಇಲಾಖೆ ನಷ್ಟ ಅನುಭವಿಸಿದೆ ಹೇಳಿದ್ದಾರೆ.</p>.<p>ನಗರದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜೂನ್1ರಿಂದ ಕೇಂದ್ರದ ಮರ್ಗಸೂಚಿಯನ್ವಯ ಹೆಚ್ಚು ಬಸ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಎಂದು ಹೇಳಿದರು.</p>.<p>ಅಂತರರಾಜ್ಯ ಬಸ್ ಸಂಚಾರಕ್ಕೆಕ್ರಮ ಕೈಗೊಳ್ಳಬೇಕಾಗಿತ್ತು. ಕೊರೊನಾ ಹೆಚ್ಚು ಇರುವುದರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸದ್ಯಕ್ಕೆ ಇಲ್ಲ. ಆದರೆ, ರಾಜ್ಯದಗ್ರಾಮೀಣ, ಪಟ್ಟಣ ಪ್ರದೇಶದಲ್ಲಿ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ರಾತ್ರಿ ಬಸ್ ಸಂಚಾರ ಪ್ರಾರಂಭಿಸಲು ಸೂಚನೆ ನೀಡಿದ್ದು, ಪರ ಊರುಗಳಿಗೆ ತೆರಳಲು ಬಸ್ ಸಂಚಾರ ಆರಂಭಿಸುತ್ತಿದ್ದೇವೆ ಎಂದುಹೇಳಿದ್ದಾರೆ. ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣಕ್ಕಾಗಿ ₹123 ಕೋಟಿವೆಚ್ಚದಲ್ಲಿ ಹೊಸ ವಿನ್ಯಾಸಯುಳ್ಳ ಬಸ್ ನಿಲ್ದಾಣಕ್ಕಾಗಿ ಈಗಾಗಲೇ ಟೆಂಡರ್ ಪೂರ್ಣಗೊಳಿಸಿ ಅಡಿಗಲ್ಲು ಹಾಕುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ಎಸಿ ಬಸ್ ಸಂಚಾರಕ್ಕೆ ಮಾರ್ಗಸೂಚಿಯಲ್ಲಿ ಬದಲಾವಣೆಗೆ ಮನವಿ ಮಾಡಲಾಗಿದೆ. ವಿಮಾನದಲ್ಲಿ ಎಸಿ ಇರುತ್ತದೆ. ಎಸಿ ಬಸ್ ಓಡಿಸಲು ಚಿಂತನೆ ನಡೆಸಲಾಗುವುದು.ಆಟೋರಿಕ್ಷಾ, ಟ್ಯಾಕ್ಸಿ ಡ್ರೈವರ್ಗೆ ಅಕೌಂಟ್ಗೆ 5 ಸಾವಿರಸೇವಾ ಸಿಂಧು ಆ್ಯಪ್ ನಲ್ಲಿ 11.28 ಲಕ್ಷ ನೋಂದಣಿ ಆಗಿದೆ. ಅವರಿಗೆ ನಾಳೆಯಿಂದಲೇ ಅಕೌಂಟ್ ಗೆ ₹ 5000 ಹಾಕುತ್ತೇವೆ. ಆರೂವರೆ ಲಕ್ಷ ಚಾಲಕರಿದ್ದಾರೆ, ಅರ್ಜಿ ಸಲ್ಲಿಸಿಸಾರಿಗೆ ಬಸ್ ಚಾಲಕರು, ನಿರ್ವಾಹಕರಿಗೆ ಮೇ ತಿಂಗಳ ಸಂಬಳ ಕೊಡುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>