<p><strong>ಮೈಸೂರು: </strong>ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸಿದ ತಾಲ್ಲೂಕಿನ ಕಾರಾಪುರ ಗ್ರಾಮದ ಶ್ರೀನಿವಾಸ (27) ಎಂಬಾತನನ್ನು ಮೈಸೂರು ಅರಣ್ಯ ಸಂಚಾರ ದಳ ಹಾಗೂ ವಿರಾಜಪೇಟೆ ಅರಣ್ಯ ಸಂಚಾರ ದಳದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಶ್ರೀನಿವಾಸ ಬಳಿ ಜಿಂಕೆ ಚರ್ಮ ಇದೆ ಎಂಬ ವಿಷಯ ತಿಳಿದ ಅಧಿಕಾರಿಗಳು ಖರೀದಿದಾರರಂತೆ ನಟಿಸಿ ಮಾರಮ್ಮ ದೇವಸ್ಥಾನದ ಬಳಿ ಬರುವಂತೆ ಹೇಳಿದ್ದಾರೆ. ಚರ್ಮದೊಂದಿಗೆ ಬಂದ ಆರೋಪಿಯನ್ನು ಬಂಧಿಸುವ ವೇಳೆ ಜತೆಯಲ್ಲಿದ್ದ ಪ್ರಸನ್ನ ಎಂಬಾತ ಪರಾರಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸಿದ ತಾಲ್ಲೂಕಿನ ಕಾರಾಪುರ ಗ್ರಾಮದ ಶ್ರೀನಿವಾಸ (27) ಎಂಬಾತನನ್ನು ಮೈಸೂರು ಅರಣ್ಯ ಸಂಚಾರ ದಳ ಹಾಗೂ ವಿರಾಜಪೇಟೆ ಅರಣ್ಯ ಸಂಚಾರ ದಳದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಶ್ರೀನಿವಾಸ ಬಳಿ ಜಿಂಕೆ ಚರ್ಮ ಇದೆ ಎಂಬ ವಿಷಯ ತಿಳಿದ ಅಧಿಕಾರಿಗಳು ಖರೀದಿದಾರರಂತೆ ನಟಿಸಿ ಮಾರಮ್ಮ ದೇವಸ್ಥಾನದ ಬಳಿ ಬರುವಂತೆ ಹೇಳಿದ್ದಾರೆ. ಚರ್ಮದೊಂದಿಗೆ ಬಂದ ಆರೋಪಿಯನ್ನು ಬಂಧಿಸುವ ವೇಳೆ ಜತೆಯಲ್ಲಿದ್ದ ಪ್ರಸನ್ನ ಎಂಬಾತ ಪರಾರಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>