ಕೊಳೆಗೇರಿ, ಕೈದಿಗಳು, ವೃದ್ಧಾಪ್ಯ ಕೇಂದ್ರ, ಕಟ್ಟಡ ನಿರ್ಮಾಣ ಕಾರ್ಮಿಕರು, ನಿರಾಶ್ರಿತರ ಶಿಬಿರ, ರಾತ್ರಿ ಆಶ್ರಯ ತಾಣ, ಬೀದಿ ಮಕ್ಕಳು, ಅನಾಥಾಶ್ರಮ, ನಿರ್ಗತಿಕ ವಸತಿ, ರಕ್ಷಣಾ ವಲಯಗಳಲ್ಲಿ ತಪಾಸಣೆ ನಡೆಸಲಾಗುವುದು. ಗ್ರಾಮೀಣ ಪ್ರದೇಶ
ಮತ್ತು ಜನ ತಲುಪಲಾಗದ ಬುಡಕಟ್ಟು ಸ್ಥಳಗಳಿಗೂ ಆದ್ಯತೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.