‘ರಾಜ್ಯದ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಸದರಿದ್ದಾರೆ. ಈ ಕ್ಷೇತ್ರಗಳ ಅಭ್ಯರ್ಥಿ ಬದಲಿಸುವುದು ಬೇಡ ಎಂದು ತೀರ್ಮಾನಿಸಲಾಗಿತ್ತು. ಆದರೆ, ತುಮಕೂರು ಕ್ಷೇತ್ರ ಬಿಟ್ಟುಕೊಟ್ಟಾಗ ಅಸಮಾಧಾನ ಆಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಪರಿಸ್ಥಿತಿ ಇದೆ. ಈ ವಿಷಯವನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ’ ಎಂದರು.