ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್ ಭೀತಿ: ರಾಜ್ಯದಲ್ಲಿ ಎರಡು ತಿಂಗಳ ಪಡಿತರ ಒಮ್ಮೆಲೇ ವಿತರಣೆ

Last Updated 21 ಮಾರ್ಚ್ 2020, 13:08 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಏಪ್ರಿಲ್‌ ಮತ್ತು ಮೇ ತಿಂಗಳ ಪಡಿತರವನ್ನು ಏಪ್ರಿಲ್ 1ರಂದೇ ನೀಡಲಾಗುವುದು ಎಂದುಶನಿವಾರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಭಾನುವಾರ ಜನತಾ ಕರ್ಫ್ಯೂ ಇರುವುದರಿಂದ ನ್ಯಾಯಬೆಲೆ ಅಂಗಡಿಗಳೂ ಮುಚ್ಚಿರಲಿವೆ. ಆದರೆ, ಸೋಮವಾರ ಮತ್ತು ಮಂಗಳವಾರ ಬೆಳಿಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT