ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಗೋಲು ಮುಗುಚಿ ಇಬ್ಬರ ಸಾವು

Last Updated 10 ಸೆಪ್ಟೆಂಬರ್ 2019, 14:31 IST
ಅಕ್ಷರ ಗಾತ್ರ

ಹೊಸಪೇಟೆ: ಹರಿಗೋಲು ಮುಗುಚಿ ಬಿದ್ದು ಇಬ್ಬರು ಯುವಕರು ಮಂಗಳವಾರ ತಾಲ್ಲೂಕಿನ ಡಣಾಪುರ ಬಳಿಯ ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಮೃತಪಟ್ಟಿದ್ದಾರೆ.

ಡಿ.ಕೆ. ಬಸವರಾಜ (25), ಹ್ಯಾರಿಸ್‌ (17) ಮೃತರು. ‘ಹಿನ್ನೀರಿನಲ್ಲಿ ವಿಹರಿಸಲು ಯುವಕರು ಹರಿಗೋಲಿನಲ್ಲಿ ಹೋಗಿದ್ದರು. ಈ ವೇಳೆ ತೆಪ್ಪ ಮುಗುಚಿ ಬಿದ್ದು ನೀರು ಪಾಲಾದರು. ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು ಎರಡು ಗಂಟೆ ಶೋಧ ನಡೆಸಿದ ಬಳಿಕ ಮೃತದೇಹಗಳು ಪತ್ತೆಯಾದವು’ ಎಂದು ಡಿ.ವೈ.ಎಸ್ಪಿ. ಎಂ.ಸಿ. ಶಿವಕುಮಾರ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT