<p><strong>ಬೆಂಗಳೂರು:</strong> ಜೂನ್ 1ರ ಸಂಜೆ 5 ಗಂಟೆಯಿಂದ ಜೂನ್ 2ರ ಸಂಜೆ 5ರವರೆಗೆ ಒಟ್ಟು 388 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.</p>.<p>ರಾಜ್ಯದಲ್ಲಿ ಒಟ್ಟು 2339 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 52 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಉಡುಪಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಒಂದೇ ದಿನ ಸೋಂಕು ದೃಢಪಟ್ಟವರ ಸಂಖ್ಯೆ ಮೂರಂಕಿ ಮುಟ್ಟಿದೆ. ಉಡುಪಿಯಲ್ಲಿ 150 ಮತ್ತು ಕಲಬುರ್ಗಿಯಲ್ಲಿ 100 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.</p>.<p>ಬೆಳಗಾವಿಯಲ್ಲಿ 51, ರಾಯಚೂರಿನಲ್ಲಿ 16, ಬೆಂಗಳೂರು ನಗರದಲ್ಲಿ 12, ಬೀದರ್ನಲ್ಲಿ 10, ಬಾಗಲಕೋಟೆಯಲ್ಲಿ 9, ದಾವಣಗೆರೆಯಲ್ಲಿ 7, ಮಂಡ್ಯದಲ್ಲಿ 4 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೂನ್ 1ರ ಸಂಜೆ 5 ಗಂಟೆಯಿಂದ ಜೂನ್ 2ರ ಸಂಜೆ 5ರವರೆಗೆ ಒಟ್ಟು 388 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.</p>.<p>ರಾಜ್ಯದಲ್ಲಿ ಒಟ್ಟು 2339 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 52 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಉಡುಪಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಒಂದೇ ದಿನ ಸೋಂಕು ದೃಢಪಟ್ಟವರ ಸಂಖ್ಯೆ ಮೂರಂಕಿ ಮುಟ್ಟಿದೆ. ಉಡುಪಿಯಲ್ಲಿ 150 ಮತ್ತು ಕಲಬುರ್ಗಿಯಲ್ಲಿ 100 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.</p>.<p>ಬೆಳಗಾವಿಯಲ್ಲಿ 51, ರಾಯಚೂರಿನಲ್ಲಿ 16, ಬೆಂಗಳೂರು ನಗರದಲ್ಲಿ 12, ಬೀದರ್ನಲ್ಲಿ 10, ಬಾಗಲಕೋಟೆಯಲ್ಲಿ 9, ದಾವಣಗೆರೆಯಲ್ಲಿ 7, ಮಂಡ್ಯದಲ್ಲಿ 4 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>