ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿ ಜೀವ ಇಲ್ಲದಿರುವ ಸರ್ಕಾರ ಮುಂದುವರಿದಿದೆ. ಉತ್ತಮ ಆಡಳಿತ ನೀಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೊರ ಬರಬೇಕು. ಇಲ್ಲವಾದಲ್ಲಿ ಜನರು ಕಾಂಗ್ರೆಸ್, ಜೆಡಿಎಸ್ ನಾಯಕರನ್ನು ಜನರು ಹೊಡೆಯುತ್ತಾರೆ. ಇಷ್ಟೊಂದು ಶಾಸಕರ ಬಲವಿದ್ದರೂ ಸರ್ಕಾರ ರಚನೆ ಮಾಡುತ್ತಿಲ್ಲವೇಕೆ ಎಂದು ಜನರು ನಮ್ಮನ್ನೂ ಹೊಡೆಯುತ್ತಾರೆ' ಎಂದರು.