ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ಖಾತೆ ಕೊಟ್ಟರೂ ನಿಭಾಯಿಸುವೆ: ಶಾಸಕ ಉಮೇಶ ಕತ್ತಿ

Last Updated 29 ಜನವರಿ 2020, 10:24 IST
ಅಕ್ಷರ ಗಾತ್ರ

ಬೆಳಗಾವಿ: ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶ್ವಾಸನೆ ನೀಡಿದ್ದು, ಯಾವ ಖಾತೆ ಕೊಟ್ಟರೂ ನಿಭಾಯಿಸುವೆಎಂದು ಶಾಸಕ ಉಮೇಶ ಕತ್ತಿ ಹೇಳಿದರು.

ಬೈಲಹೊಂಗಲ ತಾಲ್ಲೂಕಿನ ಇಂಚಲದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಇಂತಹದ್ದೇ ಖಾತೆ ಬೇಕೆಂದು ಕೇಳಿಲ್ಲ. ಯಾವ ಖಾತೆ ಸಿಕ್ಕರೂ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪ್ರಯತ್ನಿಸುವೆಎಂದು ತಿಳಿಸಿದರು.

ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು. ಅದರಂತೆ ಅವರು ನಡೆದುಕೊಳುತ್ತಿದ್ದಾರೆ. ಸೋತವರಿಗೆ ಕೊಡಲು ಸಾಧ್ಯವಿಲ್ಲಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT