‘ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಯಾವುದೇ ಸರ್ಕಾರವಿರಲಿ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಚಿಂಚೋಳಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗುತ್ತಿದೆ. ತೆಲಂಗಾಣವು ನಮ್ಮ ಗಡಿ ಭಾಗದ ನೆಲವನ್ನು ಒತ್ತುವರಿ ಮಾಡಿಕೊಂಡಿದ್ದು, ಈವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದರೂ ಗಂಭೀರತೆ ಪ್ರದರ್ಶಿಸುತ್ತಿಲ್ಲ’ ಎಂದರು.