<p><strong>ದಾವಣಗೆರೆ: </strong>‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ನಗರದ ಜಾಲಗಾರ ಓಣಿಯ ಸುಮಾರು 200 ನಿವಾಸಿಗಳಿಗೆ ಸೋಮವಾರ ಹಕ್ಕುಪತ್ರ ವಿತರಿಸಿ ನಂತರ ಅವರು ಮಾತನಾಡಿದರು.</p>.<p>‘ಮತ್ತೊಮ್ಮೆ ನಾನೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ನನ್ನ ಕೆಲಸ ಹಾಗೂ ನಮ್ಮ ಸರ್ಕಾರದ ಸಾಧನೆಯನ್ನು ನೋಡಿ ನಮ್ಮನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಪಾಲಿಕೆ ಸದಸ್ಯ ಎಚ್.ಬಿ.ಗೋಣೆಪ್ಪ, ಬಿ.ಎಂ.ಈಶ್ವರ್, ಸೌಭಾಗ್ಯ ಬಂಡಿ ನಾಗರಾಜ್, ಗೋವಿಂದನಾಯ್ಕ, ಇಟ್ಟಿಗುಡಿ ಮಂಜುನಾಥ, ದುಗ್ಗೇಶಿ, ಮಂಜುನಾಥ ಅವರೂ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ನಗರದ ಜಾಲಗಾರ ಓಣಿಯ ಸುಮಾರು 200 ನಿವಾಸಿಗಳಿಗೆ ಸೋಮವಾರ ಹಕ್ಕುಪತ್ರ ವಿತರಿಸಿ ನಂತರ ಅವರು ಮಾತನಾಡಿದರು.</p>.<p>‘ಮತ್ತೊಮ್ಮೆ ನಾನೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ನನ್ನ ಕೆಲಸ ಹಾಗೂ ನಮ್ಮ ಸರ್ಕಾರದ ಸಾಧನೆಯನ್ನು ನೋಡಿ ನಮ್ಮನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಪಾಲಿಕೆ ಸದಸ್ಯ ಎಚ್.ಬಿ.ಗೋಣೆಪ್ಪ, ಬಿ.ಎಂ.ಈಶ್ವರ್, ಸೌಭಾಗ್ಯ ಬಂಡಿ ನಾಗರಾಜ್, ಗೋವಿಂದನಾಯ್ಕ, ಇಟ್ಟಿಗುಡಿ ಮಂಜುನಾಥ, ದುಗ್ಗೇಶಿ, ಮಂಜುನಾಥ ಅವರೂ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>