ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ‘ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಭಾನುವಾರ ಸರ್ಕಾರಿ ರಜೆ ಇದ್ದರೂ ವಿಧಾನಸೌಧದಲ್ಲಿ ನನ್ನ ಕಚೇರಿ ತೆರೆದಿತ್ತು. ಪ್ರಮುಖ ಕಡತಕ್ಕೆ ಸಹಿ ಹಾಕಲಾಗಿದೆ. ಅಕ್ರಮ ದಲ್ಲಿ ಭಾಗಿಯಾದವರ ವಿರುದ್ಧ 15-20 ದಿನಗಳಲ್ಲೇ ಕಾನೂನು ಕ್ರಮ ಜರುಗಿಸುತ್ತೇನೆ’ ಎಂದು ಹೇಳಿದರು.