‘2019ರ ಫೆಬ್ರುವರಿಯಲ್ಲಿ ಗುಜರಿ ಅಂಗಡಿಗೆ ಹೋಗಿದ್ದ ಆರೋಪಿ, ‘ಪ್ರತಿ ತಿಂಗಳು ₹ 5 ಸಾವಿರ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ, ಅಂಗಡಿಯನ್ನು ಮುಚ್ಚಿಸುತ್ತೇನೆ. ನಿನ್ನನ್ನು ಜೈಲಿಗೆ ಕಳುಹಿಸಿ ಸಾಯುವಂತೆ ಮಾಡುತ್ತೇನೆ’ ಎಂದು ಬೆದರಿಸಿದ್ದ. ಆತ ಕಾನ್ಸ್ಟೆಬಲ್ ಇರಬಹುದು ಎಂದು ನಂಬಿದ್ದ ವ್ಯಾಪಾರಿಶಿವು, ಮೂರು ತಿಂಗಳು ತಲಾ ₹ 5 ಸಾವಿರ ಕೊಟ್ಟಿದ್ದರು.’