ಬೆಂಗಳೂರು: ಯಲಹಂಕ ಬಳಿಯ ರಮಡ ರೆಸಾರ್ಟ್ನಿಂದ ಎರಡು ಬಸ್ಸುಗಳಲ್ಲಿ ಬಿಜೆಪಿ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು.
ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ವಿ.ಸೋಮಣ್ಣ ಸೇರಿದಂತೆ ರೆಸಾರ್ಟ್ನಲ್ಲಿ ತಂಗಿದ್ದ ಎಲ್ಲಾ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು.
ಶಾಸಕ ಆರ್.ಅಶೋಕ್ ಹಾಗೂ ಆಶ್ವತ್ಥ್ ನಾರಾಯಣ ಅವರು ಇಬ್ಬರು ಪಕ್ಷೇತರ ಶಾಸಕರನ್ನು ಸದನಕ್ಕೆ ಕರೆತರುವ ಸಾಧ್ಯತೆಗಳಿವೆ.
Karnataka: BJP State President BS Yeddyurappa & BJP MLAs arrive at Vidhana Soudha in Bengaluru. Karnataka government will be facing floor test today. pic.twitter.com/MBvwjqz7L4