‘ಕೆಲವು ಕನ್ನಡ ಸಿನೆಮಾಗಳಲ್ಲಿ ಅಂಧರ ಬಗೆಗಿನ ಧೋರಣೆಗಳು, ಅಂಧರ ವ್ಯಕ್ತಿತ್ವಕ್ಕೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ವಿಷಯಗಳ ಹೆಚ್ಚಾಗಿವೆ. ಅಂಧ ಸಮುದಾಯವನ್ನು ಅಣಕಿಸುವ ರೀತಿಯಲ್ಲಿ ಮೂಡಿಬರುತ್ತಿರುವ ಚಿತ್ರಗಳ ವಿರುದ್ಧ ಹೋರಾಟ ನಡೆಸಬೇಕಿದೆ’ ಎಂದು ಸಮುದಾಯದ ಸದಸ್ಯ ಎಂ.ವೀರೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.