ಕಳೆದ ಚುನಾವಣೆಯಲ್ಲಿ ರಾಜ್ಯದಿಂದ 9 ಮಂದಿ ಲಿಂಗಾಯತ ಸಂಸದರು ಆಯ್ಕೆಯಾಗಿದ್ದರು. ಆದರೆ, ಬಿಜೆಪಿಯು ಯಾರೊಬ್ಬನ್ನೂ ಸಚಿವರನ್ನಾಗಿ ಮಾಡಲಿಲ್ಲ. ಬದಲಿಗೆ ಬ್ರಾಹ್ಮಣ ಸಮಾಜದಿಂದ ಆಯ್ಕೆಯಾಗಿದ್ದ ಮೂವರ ಪೈಕಿ ಅನಂತಕುಮಾರ ಹೆಗಡೆ ಮತ್ತು ಅನಂತಕುಮಾರ್ ಸಚಿವರಾದರೆ, ಪ್ರಹ್ಲಾದ ಜೋಶಿ ಅವರು ಒಎನ್ಜಿಸಿಗೆ ಅಧ್ಯಕ್ಷರಾದರು. ಈ ಮೂಲಕ ಲಿಂಗಾಯತ ಸಮಾಜಕ್ಕೆ ಅನ್ಯಾಯ ಮಾಡಿದರು ಎಂದರು.