ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವನಾಥಗೆ ಚಮಚಾಗಿರಿ ಮಾಡಿ ಅಭ್ಯಾಸ: ಜಮೀರ್

Last Updated 13 ಮೇ 2019, 12:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ ಅವರಿಗೆ ಚಮಚಾಗಿರಿ ಮಾಡಿ ಅಭ್ಯಾಸವಿದೆ ಎಂದು ಸಚಿವ ಜಮೀರ್‌ ಅಹ್ಮದ್ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಎಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ವಿಶ್ವನಾಥ ಹೇಳಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಎಸ್‌.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಅವರು ಚಮಚಾಗಿರಿಯನ್ನೇ ಮಾಡಿಕೊಂಡಿದ್ದರು ಎಂದು ಟೀಕಿಸಿದರು.

‘ಮೇ 23 ರಿಂದ 25 ರೊಳಗೆ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ಸರ್ಕಾರ ರಚಿಸಿದರೆ, ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಬಿಎಸ್‌ವೈ ಮನೆ ಮುಂದೆ ಕಾವಲುಗಾರ ಆಗುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT