ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗದಲ್ಲಿ ವಿಶ್ವ ಕನ್ನಡ ಸಮ್ಮೇಳನ

ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 87ನೇ ಅಧಿವೇಶನ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವತ್ಥನಾರಾಯಣ
Last Updated 26 ನವೆಂಬರ್ 2019, 19:17 IST
ಅಕ್ಷರ ಗಾತ್ರ

ಉಜಿರೆ: ’ಮುಂದಿನ ವರ್ಷ ಶಿವಮೊಗ್ಗದಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲಾಗುವುದು’ ಎಂದುಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಹಿತ್ಯ ಸಮ್ಮೇಳನದ 87ನೇ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಸಂಬಂಧ ಚರ್ಚೆಗಳು ನಡೆದಿವೆ. ಇನ್ನಷ್ಟು ತಜ್ಞರ, ಸಾಹಿತಿಗಳ ಸಲಹೆ–ಸೂಚನೆಗಳನ್ನು ಪಡೆದು ಎರಡನೇ ವಿಶ್ವ ಕನ್ನಡ ಸಮ್ಮೇಳನದ ದಿನಾಂಕ ನಿರ್ಧರಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT