ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಳ್ಯೂರು ರಾಮಚಂದ್ರ ರಾವ್‌ಗೆ ‘ಪಿ.ವಿ.ಹಾಸ್ಯಗಾರ’ ಪ್ರಶಸ್ತಿ ಘೋಷಣೆ

Last Updated 20 ಅಕ್ಟೋಬರ್ 2018, 14:20 IST
ಅಕ್ಷರ ಗಾತ್ರ

ಹೊನ್ನಾವರ:ಯಕ್ಷಗಾನದ ಪ್ರಸಿದ್ಧ ಸ್ತ್ರೀ ವೇಷಧಾರಿ, ಕಾಸರಗೋಡಿನ ಕೋಳ್ಯೂರು ರಾಮಚಂದ್ರ ರಾವ್ ಅವರಿಗೆ ಪ್ರಸಕ್ತ ಸಾಲಿನ ‘ಪಿ.ವಿ.ಹಾಸ್ಯಗಾರ ಕರ್ಕಿ’ ಪ್ರಶಸ್ತಿ ಪ್ರಕಟಿಸಲಾಗಿದೆ.

ಈ ಕುರಿತಂತೆ ಪಿ.ವಿ.ಹಾಸ್ಯಗಾರ ಅವರ ಪುತ್ರ, ಪ್ರಸ್ತುತ ಅಮೆರಿಕದಲ್ಲಿ ನೆಲೆಸಿರುವ ಆನಂದ ಹಾಸ್ಯಗಾರ ಪ್ರಕಟಣೆ ನೀಡಿದ್ದಾರೆ. ಪ್ರಶಸ್ತಿಯು ₹50 ಸಾವಿರ ನಗದು, ಶಾಲು, ಸ್ಮರಣಿಕೆ ಹಾಗೂ ಇತರ ಗೌರವಗಳನ್ನು ಒಳಗೊಂಡಿದೆ. ನವೆಂಬರ್ 18ರಂದು ಕರ್ಕಿ ನಾಕಾದ ಹವ್ಯಕ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT