ಧರ್ಮದ ವಿಚಾರ ಬಂದಾಗ ಬೊಬ್ಬೆ ಹೊಡೆಯುವ ಕಾಂಗ್ರೆಸ್ ನಾಯಕರು ಜಮೀರ್ ಹೇಳಿಕೆಗೆ ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ. ಜಮೀರ್ ಮತಾಂಧತೆ ಉನ್ಮತ್ತತೆಯಲ್ಲಿ ಬಡಬಡಾಯಿಸುತ್ತಿದ್ದಾರೆ. ವಕ್ಫ್ಬೋರ್ಡ್ ನಡೆಯುತ್ತಿರುವುದು ಸರ್ಕಾರದ ಹಣದಿಂದ. ಅವರು ಇನ್ನೂ ಜಿನ್ನಾ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ ಎಂದು ಸಚಿವರು ಲೇವಡಿ ಮಾಡಿದರು.