<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಶೃಂಗೇರಿಯ ವಿದ್ಯಾರಣ್ಯಪುರದ ಆಶ್ರಮದ ಬಳಿ ತಂಗಾನದಿಗೆ ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರು ಪಾಲಾಗಿದ್ದಾರೆ.</p>.<p>ಶೃಂಗೇರಿಯ ಕಾರು ಗ್ಯಾರೇಜ್ನ ರಾಮಚಂದ್ರಪ್ಪ, ಅವರ ಸಂಬಂಧಿಕರಾದ ಕೊಪ್ಪದ ತಾಲ್ಲೂಕಿ ಬೆಳವಿನಕೂಡಿಗೆಯ ರತ್ನಾಕರ, ನಾಗೇಂದ್ರ, ಪ್ರದೀಪ ನದಿಪಾಲಾಗಿದ್ದಾರೆ.</p>.<p>ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಒಬ್ಬನನ್ನು ರಕ್ಷಿಸಲು ಮುಂದಾಗಿ ಇತರ ಮೂವರು ನೀರು ಪಾಲಾಗಿದ್ದಾರೆ.</p>.<p>ಶೃಂಗೇರಿ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈವರೆಗೆ ಒಂದು ಮೃತ ದೇಹವನ್ನು ಹೊರ ತೆಗೆಯಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಶೃಂಗೇರಿಯ ವಿದ್ಯಾರಣ್ಯಪುರದ ಆಶ್ರಮದ ಬಳಿ ತಂಗಾನದಿಗೆ ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರು ಪಾಲಾಗಿದ್ದಾರೆ.</p>.<p>ಶೃಂಗೇರಿಯ ಕಾರು ಗ್ಯಾರೇಜ್ನ ರಾಮಚಂದ್ರಪ್ಪ, ಅವರ ಸಂಬಂಧಿಕರಾದ ಕೊಪ್ಪದ ತಾಲ್ಲೂಕಿ ಬೆಳವಿನಕೂಡಿಗೆಯ ರತ್ನಾಕರ, ನಾಗೇಂದ್ರ, ಪ್ರದೀಪ ನದಿಪಾಲಾಗಿದ್ದಾರೆ.</p>.<p>ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಒಬ್ಬನನ್ನು ರಕ್ಷಿಸಲು ಮುಂದಾಗಿ ಇತರ ಮೂವರು ನೀರು ಪಾಲಾಗಿದ್ದಾರೆ.</p>.<p>ಶೃಂಗೇರಿ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈವರೆಗೆ ಒಂದು ಮೃತ ದೇಹವನ್ನು ಹೊರ ತೆಗೆಯಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>