‘ವಿಜಯಪುರ, ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಅರಿತುಕೊಂಡಿದ್ದೇನೆ. ನೀರಿನ ಕೊರತೆ ಎದುರಾದಾಗಲೆಲ್ಲ ನೀರು ಬಿಡಿ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಕೇಳಿಕೊಳ್ಳುವುದು ಸರಿ ಅಲ್ಲ. ಅದರ ಬದಲು ನಾವೇ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.