‘ಯಾರು ಬೇಕಾದರೂ ಕನಕಪುರಕ್ಕೆ ಬರಲಿ. ಏನೇ ಮಾತನಾಡಿದರೂ, ಎಷ್ಟೇ ಬೈದರೂ ಸುಮ್ಮನಿರಬೇಕು. ಗಲಾಟೆ ಮಾಡುವುದು ಬೇಡ ಎಂದುಕಾರ್ಯಕರ್ತರಿಗೆ ಹೇಳಿದ್ದೇನೆ. ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದ್ದು, ಅಮೆರಿಕ, ಆಸ್ಟ್ರೇಲಿಯಾದಿಂದ ಫೋನ್ ಮಾಡಿ ಇಲ್ಲಿ ಏನಾಗುತ್ತಿದೆ ಎಂದು ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದರು.