ಕಾರವಾರ: ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅವರ ಕಾರು ಕುಮಟಾ ತಾಲ್ಲೂಕಿನ ಕತಗಾಲ ಬಳಿ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದೆ. ಯಾರಿಗೂ ಗಾಯಗಳಾಗಿಲ್ಲ. ಅವರ ಕಾರಿನ ಮುಂಭಾಗ ಜಖಂಗೊಂಡಿದೆ.
Just escaped from another incident of a car collision near Kumta, just around 30 mns back. Another fresh lease of life...!!!