‘ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಸಾರಾಯಿ ಕುಡಿದ ಮಂಗನ ರೀತಿ ಅರೆ ಹುಚ್ಚನಂತೆ ಮಾತನಾಡುತ್ತಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದಾಗ ಕೆಲವರು ಗದ್ದಲ ಮಾಡಿದ್ದಾರೆ. ಆ ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರು ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾವುದು. ಪೊಲೀಸರು ಮಧ್ಯಪ್ರವೇಶಿಸಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ನಡಹಳ್ಳಿ ಅವರೇ ಈಗಾಗಲೇ ಹೇಳಿಕೆ ನೀಡಿದ್ದಾರೆ’ ಎಂದರು.