<figcaption>""</figcaption>.<figcaption>""</figcaption>.<p><strong>ರಾಯಚೂರು:</strong> ಜಿಲ್ಲೆಯ ಮಸ್ಕಿ ತಾಲ್ಲೂಕಿನ ಚಿಲ್ಕರಾಗಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ತೊಳವೊಂದು ದಾಳಿ ಮಾಡಿದ್ದು, 10 ಜನರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಮುಖದ ಭಾಗದಲ್ಲಿ ಉಗುರುಗಳಿಂದ ಪರಿಚಿದ್ದು, ಚರ್ಮ ಕಿತ್ತುಬಂದಿದೆ. ತೀವ್ರ ರಕ್ತಸ್ರಾವದಿಂದಾಗಿಜನರು ಗೋಳಾಡುವುದು ಸಾಮಾನ್ಯವಾಗಿತ್ತು. ಗಾಯಗೊಂಡವರನ್ನುಚಿಕಿತ್ಸೆಗಾಗಿ ಲಿಂಗಸುಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<figcaption>ದಾಳಿ ಮಾಡಿದ ತೋಳವನ್ನು ಹೊಡೆದು ಸಾಯಿಸಿರುವ ಗ್ರಾಮಸ್ಥರು</figcaption>.<p>ಅಮರಪ್ಪ ಕುಂಬಾರ, ಅಮರಮ್ಮ ಚಿಲ್ಕರಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮಕ್ಕೆ ನುಗ್ಗಿದ್ದ ತೋಳವನ್ನು ಜನರು ಹೊಡೆದು ಸಾಯಿಸಿದ್ದಾರೆ. ಗಾಯಗೊಂಡವರ ಸಂಖ್ಯೆ ಇನ್ನು ಹೆಚ್ಚಾಗಿದ್ದು, ವಿವಿಧೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾರೆ.</p>.<figcaption>ತೋಳ ದಾಳಿ ಮಾಡಿದ ಪರಿಣಾಮ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<p><strong>ರಾಯಚೂರು:</strong> ಜಿಲ್ಲೆಯ ಮಸ್ಕಿ ತಾಲ್ಲೂಕಿನ ಚಿಲ್ಕರಾಗಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ತೊಳವೊಂದು ದಾಳಿ ಮಾಡಿದ್ದು, 10 ಜನರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಮುಖದ ಭಾಗದಲ್ಲಿ ಉಗುರುಗಳಿಂದ ಪರಿಚಿದ್ದು, ಚರ್ಮ ಕಿತ್ತುಬಂದಿದೆ. ತೀವ್ರ ರಕ್ತಸ್ರಾವದಿಂದಾಗಿಜನರು ಗೋಳಾಡುವುದು ಸಾಮಾನ್ಯವಾಗಿತ್ತು. ಗಾಯಗೊಂಡವರನ್ನುಚಿಕಿತ್ಸೆಗಾಗಿ ಲಿಂಗಸುಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<figcaption>ದಾಳಿ ಮಾಡಿದ ತೋಳವನ್ನು ಹೊಡೆದು ಸಾಯಿಸಿರುವ ಗ್ರಾಮಸ್ಥರು</figcaption>.<p>ಅಮರಪ್ಪ ಕುಂಬಾರ, ಅಮರಮ್ಮ ಚಿಲ್ಕರಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮಕ್ಕೆ ನುಗ್ಗಿದ್ದ ತೋಳವನ್ನು ಜನರು ಹೊಡೆದು ಸಾಯಿಸಿದ್ದಾರೆ. ಗಾಯಗೊಂಡವರ ಸಂಖ್ಯೆ ಇನ್ನು ಹೆಚ್ಚಾಗಿದ್ದು, ವಿವಿಧೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾರೆ.</p>.<figcaption>ತೋಳ ದಾಳಿ ಮಾಡಿದ ಪರಿಣಾಮ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>