2018–19ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಆದಾಯ ತೆರಿಗೆ ಪಾವತಿದಾರರಿಗೆ ವಿನಾಯ್ತಿ ಮಿತಿ ಹೆಚ್ಚಿಸಿಲ್ಲ. ಆದರೆ, ವೇತನ ವರ್ಗದ
ವರಿಗೆ ಮತ್ತು ಪಿಂಚಣಿದಾರರಿಗೆ ಸಾರಿಗೆ ಭತ್ಯೆ ಮತ್ತು ಇತರೇ ವೈದ್ಯಕೀಯ ವೆಚ್ಚದ ಮರುಪಾವತಿಯಲ್ಲಿ ₹ 40 ಸಾವಿರದ ಸ್ಟ್ಯಾಂಡರ್ಡ್ ಡಿಡಕ್ಷನ್ ಸೌಲಭ್ಯ ನೀಡಿದ್ದಾರೆ.