ಬಿಜೆಪಿ ಎಸ್ಟಿ ಮೋರ್ಚಾನ ರಾಜ್ಯ ಕಾರ್ಯದರ್ಶಿ ನಾಗರಾಜ ಬಿಲ್ಗಾರ, ಟಿಎಪಿಸಿಎಂಸ್ ಮಾಜಿ ಉಪಾಧ್ಯಕ್ಷ ವಿರೂಪಾಕ್ಷಪ್ಪ ಭತ್ತದ, ಎಪಿಎಂಸಿ ನಿರ್ದೇಶಕ ದೇವಪ್ಪ ತೋಳದ, ಪಟ್ಟಣ ಪಂಚಾಯಿತಿ ಸದಸ್ಯ ಕೆ. ಸುಭಾಸ, ಮಾಜಿ ನಿರ್ದೇಶಕ ವಾಗೀಶ ಹಿರೇಮಠ, ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಣ್ಣ ಕನಕಪ್ಪ, ಪ್ರಮುಖರಾದ ಮಹಾಂತೇಶ ಸಜ್ಜನ್, ಅಮರಗುಂಡಪ್ಪ ತೆಗ್ಗಿನಮನಿ, ಹನುಮಂತಪ್ಪ ಬಸರಿಗಿಡದ, ಟಿ. ಜೆ. ಶ್ರೀನಿವಾಸ ಇತರರು ಇದ್ದರು.