ಬೆಂಗಳೂರು: ಸೋಮವಾರ ಕೊಪ್ಪಳದಲ್ಲಿ ಕುರುಬ ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನುದ್ದೇಶಿಸಿಮಾತನಾಡಿದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ, ಕಾಂಗ್ರೆಸ್ ನಿಮ್ಮನ್ನು ಮತ ಬ್ಯಾಂಕ್ ಆಗಿ ಬಳಸುತ್ತದೆ. ಕರ್ನಾಟಕದಲ್ಲಿ ನಾವು ಮಸ್ಲಿಮರಿಗೆ ಟಿಕೆಟ್ ಕೊಡಲ್ಲ, ಯಾಕೆಂದರೆ ನಿಮಗೆನಮ್ಮ ಮೇಲೆ ನಂಬಿಕೆ ಇಲ್ಲ.ನೀವು ನಮ್ಮನ್ನು ನಂಬಿ, ನಾವು ಟಿಕೆಟ್ ನೀಡುತ್ತೇವೆ.ಇನ್ನಿತರ ಕಾರ್ಯಗಳನ್ನೂ ಮಾಡಿಕೊಡುತ್ತೇವೆ ಎಂದಿದ್ದಾರೆ.