‘ಐಟಿ ಇಲಾಖೆಯನ್ನು ಕೇಂದ್ರ ಸರ್ಕಾರ ರಾಜಕೀಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವ ಜೆಡಿಎಸ್ ಮುಖಂಡರು ಮಂಡ್ಯ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳನ್ನು ಹೇಗೆ ಬಳಸಿಕೊಳ್ಳುತ್ತಿದ್ದಾರೆ ಗೊತ್ತೆ?ನನ್ನಬೆಂಬಲಿಗರನ್ನು ಗುರುತಿಸಿ ಅವರ ಜೀವನಕ್ಕೆ ಆಧಾರವಾಗಿರುವ ವ್ಯಾಪಾರ, ವಹಿವಾಟು, ಉದ್ಯೋಗಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ನನ್ನ ಬೆಂಬಲಿಗರ ಅಂಗಡಿ–ಹೋಟೆಲ್ಗಳ ಲೈಸೆನ್ಸ್ ತೆಗೆಸುವ ಕೀಳು ಮಟ್ಟದ ರಾಜಕಾರಣ ಜಿಲ್ಲೆಯಲ್ಲಿ ನಡೆಯುತ್ತಿದೆ’ ಎಂದು ನೇರ ಅರೋಪ ಮಾಡಿದರು.