ಹಾಸನ ಜಿಲ್ಲೆಯ ಹೇಮಾವತಿ ಯೋಜನೆ ವ್ಯಾಪ್ತಿಯಡಿ (ಹೇಮಾವತಿ ಮತ್ತು ಯಗಚಿ ಜಲಾಶಯ) 2228 ಭೂ ಪಾವತಿ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳಲ್ಲಿ ₹350 ಕೋಟಿ ಮೊತ್ತ ಪಾವತಿ ಮಾಡಬೇಕಾಗಿದೆ. ಈ ಪೈಕಿ 975 ಎಲ್ಸಿಎ ಪ್ರಕರಣಗಳಿದ್ದು, ₹94.28 ಕೋಟಿ ಮೊತ್ತವನ್ನು ನ್ಯಾಯಾಲಯಕ್ಕೆ ಠೇವಣಿ ಮಾಡಬೇಕಾಗಿದೆ. ಆದಷ್ಟು ಬೇಗ ಠೇವಣಿ ಹಣ ಬಿಡುಗಡೆ ಮಾಡಲಾಗುವುದು ಎಂದರು.