‘ವಿಶ್ವ ಕೊರೊನಾ ವೈರಾಣು ಸೋಂಕು ಮುಕ್ತವಾಗಲೆಂದು ಪ್ರಾರ್ಥಿಸಿ ದೇವಿಗೆ ನಿತ್ಯ ಬೆಳಗ್ಗೆ ಮತ್ತು ಸಂಜೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ, ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ ಹರಿಬಿಟ್ಟಿದ್ದಾರೆ. ಮಂಗಳವಾರ ರಾತ್ರಿಯಿಂದ ಇಂಥದ್ದೊಂದು ಸುಳ್ಳು ಸುದ್ದಿ ಹರಿದಾಡಿದ್ದರಿಂದ ರಾಜ್ಯ ಹಾಗೂ ಹೊರ ರಾಜ್ಯಗಳ ಭಕ್ತರು ಆತಂಕಗೊಂಡಿದ್ದಾರೆ. ನನಗೆ ಹಾಗೂ ದೇವಸ್ಥಾನದ ಸಿಬ್ಬಂದಿಗೆ ಕರೆ ಮಾಡಿ ವಿಚಾರಿಸುತ್ತಿದ್ದಾರೆ. ವಾಸ್ತವವಾಗಿಅಂತಹ ಯಾವುದೇ ಘಟನೆ ನಡೆದಿಲ್ಲ. ಭಕ್ತರು ಆತಂಕಕ್ಕೆ ಒಳಗಾಗಬಾರದು’ ಎಂದು ಕೋರಿದ್ದಾರೆ.