‘ಹೌದು ನನ್ನ ವಿರುದ್ಧ 23 ಪ್ರಕರಣಗಳಿವೆ.ನೀರಾವರಿ ಯೋಜನೆಗೆ ನಡೆದ ಹೋರಾಟ,ಪ್ರಧಾನಿ ನರೇಂದ್ರ ಮೋದಿ ಪರವಾಗಿ ಧ್ವನಿ ಎತ್ತಿದ ಪರಿಣಾಮ ಈ ಪ್ರಕರಣ ದಾಖಲಾಗಿವೆ. ಅತ್ಯಾಚಾರ, ಭೂಕಬಳಿಕೆ ಹಾಗೂ ನಕಲಿ ನೋಟು ದಂದೆಯ ಪ್ರಕರಣ ನನ್ನ ಮೇಲಿಲ್ಲ. ಸವಾರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮೊದಲು ಕ್ಷಮೆ ಕೇಳಲಿ. ಸದನಕ್ಕೆ ಬನ್ನಿ ನಾನೂ ಉತ್ತರ ಕೊಡುತ್ತೇನೆ’ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.