ಸಾಲ ಮನ್ನಾ ಬಗ್ಗೆ ಅನುಮಾನ ಬೇಡ, ರಾಜ್ಯ ಬಜೆಟ್ನಲ್ಲಿ ರೈತರ ಸಮುದಾಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ₹ 5 ಸಾವಿರ ಕೋಟಿಯಲ್ಲಿ ನದಿ ನೀರನ್ನು ಎತ್ತಿ ಕೆರೆ ತುಂಬಿಸುವ ಏತ ನೀರಾವರಿ ಯೋಜನೆಗೆ ತೆಗೆದಿರಿಸುವ ಮೂಲಕ ಬಾಕಿ ಉಳಿದಿರುವ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.