'ನಾನು ರಾಜಕೀಯ ಪ್ರವೇಶಿಸಿ 59 ವರ್ಷವಾಯಿತು. ಅನೇಕ ಏಳುಬೀಳು ಕಂಡಿದ್ದೇನೆ. ಜೆಡಿಎಸ್ ಕೇವಲ ಹಳೇ ಮೈಸೂರಿಗೆ ಸೀಮಿತ, ದೇವೇಗೌಡ ಜಾತಿವಾದಿ, ಉತ್ತರ ಕರ್ನಾಟಕಕ್ಕೆ ಏನೂ ಮಾಡಿಲ್ಲ ಎಂದು ಬಿಂಬಿಸಲಾಗುತ್ತಿದೆ. ಈ ಬಗ್ಗೆ ಮುಕ್ತ ಚರ್ಚೆಯಾಗಬೇಕು' ಎಂದರು. ವೈಎಸ್ವಿ ದತ್ತ, ಕೋನರಡ್ಡಿ, ತಿಪ್ಪೇಸ್ವಾಮಿ ಕಾರ್ಯಕ್ರಮದಲ್ಲಿ ಇದ್ದರು.