ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ..ಮಾಧುಸ್ವಾಮಿ, ಕಂದಾಯ ಸಚಿವ ಆರ್. ಅಶೋಕ, ಅಭಿವೃದ್ದಿ ಪರಿಷತ್ತಿನ ಸದಸ್ಯರಾದ ದುರ್ಯೋಧನ ಐಹೊಳೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪ, ಸಂಸದ ಉಮೇಶ್ ಜಾದವ್, ಶಾಸಕರಾದ ಎನ್.ಮಹೇಶ್ ಹಾಗೂ ನರಸಿಂಹ ನಾಯಕ್ , ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಕುಮಾರ ನಾಯಕ್ ಉಪಸ್ಥಿತರಿದ್ದರು.