ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪರನ್ನು ಪದಚ್ಯುತಿಗೊಳಿಸುವ ಹುಚ್ಚು ಸಾಹಸ ಮಾಡಲಾರರು: ಯತ್ನಾಳ್

Last Updated 10 ಡಿಸೆಂಬರ್ 2019, 20:15 IST
ಅಕ್ಷರ ಗಾತ್ರ

ಶಿರಸಿ: ‘ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನನಾಯಕ ಎನ್ನುವುದು ವರಿಷ್ಠರಿಗೆಗೊತ್ತಾಗಿದೆ. ಸ್ಥಳೀಯ ನಾಯಕತ್ವಕ್ಕೆ ಗೌರವ ಕೊಡ ಬೇಕೆನ್ನುವ ಸಂಗತಿಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಯ ನಂತರದ ಅನುಭವ ಮೇಲೆ ಕುಳಿತವರಲ್ಲಿ ಅರಿವು ಮೂಡಿಸಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ಕೇಂದ್ರದ ಪ್ರಮುಖರ ಹೆಸರು ಉಲ್ಲೇಖಿಸದೇ ಮಾತನಾಡಿದ ಅವರು, ‘ಉಪ ಚುನಾವಣೆ ಫಲಿತಾಂಶ ನೋಡಿದ ಮೇಲೆ ಇನ್ನು ದಿಢೀರ್ ಆಗಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವ, ಅವರ ಬೆಂಬಲಿಗರನ್ನು ಕಡೆಗಣಿಸುವ ಹುಚ್ಚು ಸಾಹಸ ಮಾಡಲಾರರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT