ನವೀಕೃತಗೊಂಡ ಜೆಡಿಎಸ್ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಜನತಂತ್ರ ವ್ಯವಸ್ಥೆಯ ಜೀವಾಳವಾಗಿರುವ ನ್ಯಾಯಾಲಯ, ಸಿಬಿಐ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದುರ್ಗಲಗೊಳಿಸಲಾಗಿದೆ. ಬಿಜೆಪಿಯ ಸರ್ವಾಧಿಕಾರಿ ಧೋರಣೆ ಹೀಗೆ ಮುಂದುವರಿದರೆ ಮೋದಿ ಮತ್ತೊಬ್ಬ ಹಿಟ್ಲರ್, ಮುಸ್ಸೊಲಿನಿ ಆಗಲಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.