‘ವಿತರಕ ಪಾಲುದಾರರ ಉದ್ಯೋಗ ಕಾಯಂಗೊಳಿಸಬೇಕು, ವೇತನನಿಗದಿ ಮಾಡಬೇಕು ಹಾಗೂ ಕಂಪನಿಗಳನ್ನು ನಿಯಂತ್ರಿಸಲು ಪ್ರತ್ಯೇಕ ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದು ಡೆಲಿವರಿ ಪಾರ್ಟನರ್ಸ್ ಹೋರಾಟ ಸಮಿತಿ ಅಧ್ಯಕ್ಷ ವಿನಯ್ ಸಾರಥಿ ‘ಪ್ರಜಾವಾಣಿ’ಗೆ ತಿಳಿಸಿದರು.