‘ಕನಕದಾಸ: ಒಂದು ಸ್ಪಷ್ಟನೆ’ ಎಂಬ ಪತ್ರದಲ್ಲಿ (ವಾ.ವಾ., ನ. 18) ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ‘ಪ್ರಾರ್ಥನೆ ಇಲ್ಲದೆ ಹುಟ್ಟುವ ಮಕ್ಕಳು ಸಮಾಜಕ್ಕೆ ಶಾಪವಾಗುತ್ತಾರೆ’ ಎಂದು ಸ್ವಾಮಿ ವಿವೇಕಾನಂದರು ಹೇಳಿರುವುದಾಗಿ ಉಲ್ಲೇಖಿಸಿದ್ದಾರೆ. ಇಂತಹ ಅಸಂಬದ್ಧ, ಅವೈಜ್ಞಾನಿಕ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು
ವಿವೇಕಾನಂದರನ್ನು ಅವರು ಎಳೆದು ತಂದಿದ್ದಾರೆ.