ಚಿಂತಕ ದೇವನೂರ ಮಹಾದೇವ, ಎಚ್.ಎಸ್.ದೊರೆಸ್ವಾಮಿ,ಗಣೇಶದೇವಿ, ಜಿ. ರಾಮಕೃಷ್ಣ, ಎಸ್.ಜಿ.ಸಿದ್ದರಾಮಯ್ಯ, ಎಸ್. ಆರ್. ಹಿರೇಮಠ, ಪ್ರಸನ್ನ, ಇಂದಿರಾ ಕೃಷ್ಣಪ್ಪ, ಗದಗ ತೋಂಟದ ಸಿದ್ದರಾಮ ಸ್ವಾಮೀಜಿ, ನಾಗೇಶ ಹೆಗಡೆ, ದಿನೇಶ್ಅಮಿನಮಟ್ಟು, ಶಿವಸುಂದರ್, ಮುಜಫರ್ಅಸ್ಸಾದಿ, ಮಾಲತಿ ಪಟ್ಟಣಶೆಟ್ಟಿ ಸೇರಿ ನೂರಕ್ಕೂ ಹೆಚ್ಚು ಚಿಂತಕರು ಒಗ್ಗಟ್ಟಿನ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.