ಶುಕ್ರವಾರ, 19 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ವಿದೇಶ (ಸುದ್ದಿ)
ADVERTISEMENT
10 ವರ್ಷದ ಹಿಂದೆ ಅಪಹರಣವಾಗಿದ್ದ ಬಾಲಕಿ ರಕ್ಷಣೆ
ಈಶಾನ್ಯ ನೈಜೀರಿಯಾದಲ್ಲಿ 10 ವರ್ಷಗಳ ಹಿಂದೆ ಉಗ್ರಗಾಮಿಗಳಿಂದ ಅಪಹರಣಕ್ಕೆ ಒಳಗಾಗಿದ್ದ ಬಾಲಕಿಯನ್ನು ಅವರ ಮೂವರು ಮಕ್ಕಳೊಂದಿಗೆ ರಕ್ಷಿಸಲಾಗಿದೆ ಎಂದು ನೈಜೀರಿಯಾದ ಸೇನೆ ಗುರುವಾರ ತಿಳಿಸಿದೆ.
Last Updated 18 ಏಪ್ರಿಲ್ 2024, 15:36 IST
ಬಿಜೆಪಿ ವ್ಯವಸ್ಥೆಯತ್ತ ಭಾರತದ ಸ್ಥಿತ್ಯಂತರ: ಆ್ಯಶ್ಲೆ ಜೆ.ಟೆಲ್ಲಿಸ್ ಅಭಿಪ್ರಾಯ
‘ಒಂದೇ ಪಕ್ಷದ ಪ್ರಾಬಲ್ಯ ಪ್ರಜಾಪ್ರಭುತ್ವಕ್ಕೆ ಮಾರಕವೇ?’– ಅಮೆರಿಕದಲ್ಲಿ ಸಂವಾದ
Last Updated 18 ಏಪ್ರಿಲ್ 2024, 14:06 IST
ಕೆನಡಾ: ಚಿನ್ನ ದರೋಡೆ ಪ್ರಕರಣ– ಭಾರತ ಮೂಲದ ಇಬ್ಬರ ಬಂಧನ
ಕಳೆದ ವರ್ಷ, ಕೆನಡಾದ ಟೊರಾಂಟೊದ ಪ್ರಮುಖ ವಿಮಾನ ನಿಲ್ದಾಣದಲ್ಲಿ ₹136 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಭಾರತ ಮೂಲದ ಇಬ್ಬರು ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಅಲ್ಲಿಯ ಪೊಲೀಸರು ತಿಳಿಸಿದ್ದಾರೆ.
Last Updated 18 ಏಪ್ರಿಲ್ 2024, 14:02 IST
ಚೂರಿ ಇರಿತ ಪ್ರಕರಣ ನಡೆದಿದ್ದ ಸಿಡ್ನಿ ಶಾಪಿಂಗ್ ಮಾಲ್ ಪುನರಾರಂಭ
ಯುವಕನೊಬ್ಬ ಹಲವರಿಗೆ ಚೂರಿಯಿಂದ ಇರಿದು, ಆರು ಜನ ಮೃತಪಟ್ಟ ಪ್ರಕರಣ ನಡೆದಿದ್ದ ಇಲ್ಲಿನ ಶಾಪಿಂಗ್ ಮಾಲ್ ಗುರುವಾರ ಮತ್ತೆ ಗ್ರಾಹಕರಿಗೆ ತೆರೆದುಕೊಂಡಿತು
Last Updated 18 ಏಪ್ರಿಲ್ 2024, 14:01 IST
ದಾಖಲೆ ಮಳೆಯ ದುಷ್ಪರಿಣಾಮ | ಸಹಜ ಸ್ಥಿತಿಗೆ ಮರಳಲು ಯುಎಇ ಪ್ರಯಾಸ
ಭಾರಿ ಮತ್ತು ದಾಖಲೆ ಪ್ರಮಾಣದ ಮಳೆಯಾಗಿದ್ದರಿಂದ ಉಂಟಾಗಿರುವ ವ್ಯತ್ಯಯಗಳಿಂದ ಚೇತರಿಸಿಕೊಳ್ಳಲು ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಜನರು ಗುರುವಾರವೂ ಪ್ರಯಾಸಪಟ್ಟರು. ದುಬೈ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ಸಹಜ ಸ್ಥಿತಿಗೆ ತುರುವ ನಿಟ್ಟಿನಲ್ಲಿ ಪ್ರಯತ್ನ ನಡೆಯಿತಾದರೂ
Last Updated 18 ಏಪ್ರಿಲ್ 2024, 13:12 IST
ಪಾಕ್ ಜತೆ ಕೆಲಸ ಮುಂದುವರಿಸುತ್ತೇವೆ: ಎಕ್ಸ್ ಪ್ರಕಟಣೆ ಬಿಡುಗಡೆ
ಪಾಕಿಸ್ತಾನದ ಸರ್ಕಾರದ ಕಳವಳಗಳನ್ನು ಅರ್ಥಮಾಡಿಕೊಂಡು ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ’ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.
Last Updated 18 ಏಪ್ರಿಲ್ 2024, 12:59 IST
ಶೀಘ್ರದಲ್ಲಿಯೇ ಪ್ರತ್ಯುತ್ತರ ನಿರ್ಧಾರ: ನೆತನ್ಯಾಹು
ಸಂಯಮ ಕಾಯ್ದುಕೊಳ್ಳುವಂತೆ ಮಿತ್ರ ರಾಷ್ಟ್ರಗಳು ಮಾಡಿದ ಮನವಿಯನ್ನು ತಳ್ಳಿಹಾಕಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ‘ಇರಾನ್ ವೈಮಾನಿಕ ದಾಳಿಗೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ಶೀಘ್ರದಲ್ಲಿಯೇ ನಿರ್ಧರಿಸಲಾಗುವುದು’ ಎಂದು ಹೇಳಿದ್ದಾರೆ.
Last Updated 18 ಏಪ್ರಿಲ್ 2024, 12:48 IST
ADVERTISEMENT
ಭಾರತದೊಟ್ಟಿಗೆ ಎಂಜಿನ್ ಉತ್ಪಾದನೆ ಒಪ್ಪಂದ ಕ್ರಾಂತಿಕಾರಿ: ಅಮೆರಿಕ
ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಶ್ಲಾಘನೆ
Last Updated 18 ಏಪ್ರಿಲ್ 2024, 12:44 IST
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: 800 ನಿವಾಸಿಗಳ ಸ್ಥಳಾಂತರ
ಇಂಡೋನೇಷ್ಯಾದ ರುವಾಂಗ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಪರ್ವತದ ತಪ್ಪಲಲಿದ್ದ ಕನಿಷ್ಠ 800 ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Last Updated 18 ಏಪ್ರಿಲ್ 2024, 4:56 IST
ದೇಶದ ಆಂತರಿಕ ಭದ್ರತೆಗೆ ಧಕ್ಕೆ: ಪಾಕ್ನಲ್ಲಿ ಎಕ್ಸ್ಗೆ ನಿಷೇಧ
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಅದರ ದುರುಪಯೋಗದ ಕುರಿತು ಕಳವಳ ವ್ಯಕ್ತಪಡಿಸಿದರೂ ಪರಿಹರಿಸಲು ವಿಫಲವಾದ ಹಿನ್ನೆಲೆ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಕಾರಣದಿಂದ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ಅನ್ನು ದೇಶದಲ್ಲಿ ನಿಷೇಧಿಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರವು ಹೈಕೋರ್ಟ್ಗೆ ತಿಳಿಸಿದೆ
Last Updated 18 ಏಪ್ರಿಲ್ 2024, 3:27 IST
ADVERTISEMENT
<
1
2
...
1000
>