ನಕಲಿ ಅಯೋಧ್ಯೆಯೊಂದನ್ನು ಸೃಷ್ಟಿಸಿ ಭಾರತ ಸಾಂಸ್ಕೃತಿಕ ಅತಿಕ್ರಮಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಬಾಲ್ಮೀಕಿ ಆಶ್ರಮ ನೇಪಾಳದಲ್ಲಿದಲ್ಲಿದೆ.ರಾಜ ದಶರಥ ಪುತ್ರನನ್ನು ಪಡೆಯಲು ಧಾರ್ಮಿಕ ವಿಧಿಗಳನ್ನು ನೆರವೇರಿಸಿದ್ದುರಿಧಿಯಲ್ಲಿ.ದಶರಥನ ಮಗ ರಾಮ ಭಾರತೀಯನಲ್ಲ, ಅಯೋಧ್ಯೆ ಇರುವುದು ನೇಪಾಳದಲ್ಲಿ ಎಂದಿದ್ದಾರೆ.